BREAKING NEWS

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ಫಲಿತಾಂಶವೆಷ್ಟು?

ಬೆಂಗಳೂರು: ಕಳೆದ ಮಾರ್ಚ್‌ 1ರಿಂದ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ( ಏಪ್ರಿಲ್‌ 10 ) ಪ್ರಕಟಗೊಂಡಿದೆ. ಈ ಬಾರಿ 5,52,690 ( ಶೇ. 81.15 ) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 80.94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 89.96% ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 68.36% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ಯಾವ ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂಬ ಶೇಕಡಾವಾರು ಮಾಹಿತಿ ಈ ಕೆಳಕಂಡಂತಿದೆ.

1. ದಕ್ಷಿಣ ಕನ್ನಡ – 97.37%
2. ಉಡುಪಿ – 96.80%
3. ವಿಜಯಪುರ – 94.89%
4. ಉತ್ತರ ಕನ್ನಡ – 92.51%
5. ಕೊಡಗು – 92.13%
6. ಬೆಂಗಳೂರು ದಕ್ಷಿಣ – 89.57%
7. ಬೆಂಗಳೂರು ಉತ್ತರ – 88.67%
8. ಶಿವಮೊಗ್ಗ – 88.58%
9. ಚಿಕ್ಕಮಗಳೂರು – 88.20%
10. ಬೆಂಗಳೂರು ಗ್ರಾಮಾಂತರ – 87.55%
11. ಬಾಗಲಕೋಟೆ – 87.54%
12. ಕೋಲಾರ – 86.12%
13. ಹಾಸನ – 85.83%
14. ಚಾಮರಾಜನಗರ – 84.99%
15. ಚಿಕ್ಕೋಡಿ – 84.10%
16. ರಾಮನಗರ – 83.58%
17. ಮೈಸೂರು – 83.13%
18. ಚಿಕ್ಕಬಳ್ಳಾಪುರ – 82.84%
19. ಬೀದರ್ – 81.69%
20. ತುಮಕೂರು – 81.03%
21. ದಾವಣಗೆರೆ – 80.96%
22. ಕೊಪ್ಪಳ – 80.83%
23. ಧಾರವಾಡ – 80.70%
24. ಮಂಡ್ಯ – 80.56%
25. ಹಾವೇರಿ – 78.36%
26.ಯಾದಗಿರಿ – 77.29%
27. ಬೆಳಗಾವಿ – 77.20%
28. ಕಲಬುರಗಿ – 75.48%
29. ಬಳ್ಳಾರಿ 74.70%
30. ರಾಯಚೂರು – 73.11%
31. ಚಿತ್ರದುರ್ಗ – 72.92%
32. ಗದಗ – 72.86%

andolana

Recent Posts

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

22 mins ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

40 mins ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

1 hour ago

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

1 hour ago

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ…

1 hour ago

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

2 hours ago