KRS ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಿಗೆ ನಿರ್ಬಂಧ ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು. Tags: KRS Dammysore
ಡಿ.ಕೆ.ಶಿವಕುಮಾರ್ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್ಗಳು May 15, 8:47 AM Byಆಂದೋಲನ ಡೆಸ್ಕ್