ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) world sustainability congress ನೀಡುವ ಪ್ರತಿಷ್ಠಿತ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್’ 2023ನೆ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ಸಿಂಗಾಪುರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೆಎಸ್ಸಾರ್ಟಿಸಿ ‘ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಸಿಂಗಾಪುರದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ’ಯನ್ನು ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಪೈಡ್ ಪ್ರೊಫೆಶನಲ್ ಅಕೌಂಟೆಂಟ್ಸ್ ಹಾಗೂ ಅಟಾರ್ನಿ ವಿಲ್ಬರ್ ಎನ್.ಜಿ. ಹಾಗೂ ಚೀಫ್ ಎನ್ವೈಮೆರ್ಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಅಫೀಸರ್ ಕರೀನ ಲೆನೋರ್ ಎಸ್. ಬಯೋನ್ ಅವರು, ಕೆಎಸ್ಸಾರ್ಟಿಸಿಯ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ್ತಿ ಮಂಜುಳ ನಾಯ್ಕ್ ಹಾಗೂ ಕೆಎಸ್ಸಾರ್ಟಿಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…