ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಿಶ್ಚಿತವಾಗಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕುಮಾರಣ್ಣ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ ಒಳ್ಳೆಯ ಖಾತೆಯನ್ನು ಪಡೆದು ಸಚಿವರಾಗುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರಗಳಿಗೆ ಕುಮಾರಣ್ಣ ಅವರ ಮೂಖಾಂತರ ಕೇಂದ್ರದಿಂದ ಸ್ಪಂದನೆ ಸಿಗುತ್ತದೆ ಎಂಬ ವಿಶ್ವಾಸವೂ ಇದೆ ಎಂದರು.
ಅಂಬರೀಶ್ ಅವರ ನಂತರ ಕೇಂದ್ರ ಸಚಿವ ಸ್ಥಾನ ಮಂಡ್ಯಕ್ಕೆ ಸಿಕ್ಕಿರಲಿಲ್ಲ. ಈ ಬಾರಿ ಕುಮಾರಣ್ಣನ ಮೂಲಕ ಮಂಡ್ಯಕ್ಕೆಕೇಂದ್ರ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದರು ತಿಳಿಸಿದರು.
ಅಲ್ಲದೇ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಕಾಂಗ್ರೆಸ್ ಸೋಲಲಿದೆ ಎಂದೂ ಸಹ ಪ್ರತಾಪ್ ಸಿಂಹ ತಿಳಿಸಿದರು.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…