ಚಾಮರಾಜನಗರ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ತಯಾರಿಕಾ ಕೇಂದ್ರದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಂದು ( ಡಿಸೆಂಬರ್ 1 ) ಲಾಡು ಕೇಂದ್ರದಲ್ಲಿದ್ದ ಸಿಲಿಂಡರ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಆರಿಸುವಷ್ಟರಲ್ಲಿ ಬೆಂಕಿ ಇತರೆಡೆಗೆ ವ್ಯಾಪಿಸಿದೆ ಎಂದು ವರದಿಯಾಗಿದೆ.
ಲಾಡು ಕೇಂದ್ರದಲ್ಲಿ ಎಣ್ಣೆ ಹಾಗೂ ಜಿಡ್ಡಿನ ಅಂಶ ಹೆಚ್ಚಿದ್ದ ಕಾರಣ ಬೆಂಕಿ ಬಹು ಬೇಗನೆ ಇತರೆಡೆಗೆ ಪಸರಿಸಿದ್ದು, ಬೆಂಕಿಯನ್ನು ಆರಿಸಲು ಪ್ರಾಧಿಕಾರದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಸದ್ಯ ಲಾಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯಾರಿಗೂ ಸಹ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…