ಚಾಮರಾಜನಗರ : ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ.
ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗಿಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಈ ಕುರಿತು ತನಿಖೆ ಕೈಗೊಳ್ಳಲಾಗುತ್ತಿದೆ. ಕಳೆದ ಮಂಗಳವಾರವಷ್ಟೇ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಸಾಂಬ್ರಾ ನಿಲ್ದಾಣದಿಂದ ಹೊರಟಿದ್ದ ಲಘು ತರಬೇತಿ ವಿಮಾನ ಹೊಲವೊಂದರಲ್ಲಿ ತುರ್ತು ಭೂಸ್ಪರ್ಷ ಮಾಡಿತ್ತು. ಈ ಘಟನೆಯಲ್ಲೂ ಪೈಲಟ್ ಗಳು ಅಪಾಯವಿಲ್ಲದೆ ಪಾರಾಗಿದ್ದರು. ಇದರ ಬೆನ್ನಿಗೇ ಭೋಗಪುರ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…