ನವದೆಹಲಿ: ಭ್ರಷ್ಟಾಚಾರ ಮತ್ತು ಕಪ್ಪುಹಣ ತಡೆಗೆ ಸ್ಥಿರ ಮತ್ತು ಚರಾಸ್ಥಿ ದಾಖಲೆಗಳನ್ನು ನಾಗರಿಕರ ಆಧಾರ್ ಸಂಖ್ಯೆಯ ಜೊತೆ ಜೋಡಿಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್ ಸೋಮವಾರ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸಲು ಹಣಕಾಸು, ಕಾನೂನು, ವಸತಿ, ನಗರ ವ್ಯವಹಾರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯಗಳಿಗೆ ನಾಲ್ಕು ವಾರಗಳ ಗಡುವು ನೀಡಿದೆ.
‘ಇದು ಉತ್ತಮ ವಿಷಯ, ಪ್ರತಿಕ್ರಿಯೆಗಳು ಬರಲಿ’ ಎಂದು ಮೌಖಿಕವಾಗಿ ತಿಳಿಸಿರುವ ನ್ಯಾಯಪೀಠವು, ಜು.18ರಂದು ಮುಂದಿನ ವಿಚಾರಣೆ ನಡೆಸಲು ಪಟ್ಟಿ ಮಾಡಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…