BREAKING NEWS

ಆಧಾರ್‌ ಜೊತೆ ಆಸ್ತಿ ದಾಖಲೆ ಜೋಡಣೆ: ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ನವದೆಹಲಿ: ಭ್ರಷ್ಟಾಚಾರ ಮತ್ತು ಕಪ್ಪುಹಣ ತಡೆಗೆ ಸ್ಥಿರ ಮತ್ತು ಚರಾಸ್ಥಿ ದಾಖಲೆಗಳನ್ನು ನಾಗರಿಕರ ಆಧಾರ್‌ ಸಂಖ್ಯೆಯ ಜೊತೆ ಜೋಡಿಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್‌ ಸೋಮವಾರ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸಲು ಹಣಕಾಸು, ಕಾನೂನು, ವಸತಿ, ನಗರ ವ್ಯವಹಾರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯಗಳಿಗೆ ನಾಲ್ಕು ವಾರಗಳ ಗಡುವು ನೀಡಿದೆ.

‘ಇದು ಉತ್ತಮ ವಿಷಯ, ಪ್ರತಿಕ್ರಿಯೆಗಳು ಬರಲಿ’ ಎಂದು ಮೌಖಿಕವಾಗಿ ತಿಳಿಸಿರುವ ನ್ಯಾಯಪೀಠವು, ಜು.18ರಂದು ಮುಂದಿನ ವಿಚಾರಣೆ ನಡೆಸಲು ಪಟ್ಟಿ ಮಾಡಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago