BREAKING NEWS

ಲೋಕಸಭಾ ಚುನಾವಣೆ: ಜಿಲ್ಲಾ ಸಂಯೋಜಕರಾಗಿ ಕಾಂಗ್ರೆಸ್‌ ಸಚಿವರ ನೇಮಕ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ಸಚಿವರನ್ನು ಜಿಲ್ಲಾ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿ, ಎಐಸಿಸಿ ಅನುಮೋದಿಸಿರುವ ಕರ್ನಾಟಕದ ಲೋಕಸಭಾ ಕ್ಷೇತ್ರವಾರು ಸಂಯೋಜಕರ ಪರಿಷ್ಕೃತ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದಾರೆ.

ಕಾಂಗ್ರೆಸ್‌ ಅಧಿಕೃತ ಪ್ರಕಟಣೆ: 

ಬಾಗಲಕೋಟೆ-ಆರ್.ಬಿ ತಿಮ್ಮಾಪುರ್
ಬೆಂಗಳೂರು ಕೇಂದ್ರ – ಜಮೀನ್ ಅಹ್ಮದ್ ಖಾನ್
ಬೆಂಗಳೂರು ಉತ್ತರ – ಕೃಷ್ಣಬೈರೇಗೌಡ
ಬೆಂಗಳೂರು ಗ್ರಾಮಾಂತರ – ಡಾ.ಎಂ.ಸಿ ಸುಧಾಕರ್
ಬೆಂಗಳೂರು ದಕ್ಷಿಣ – ರಾಮಲಿಂಗಾರೆಡ್ಡಿ
ಬೆಳಗಾವಿ- ಸತೀಶ್ ಜಾರಕಿಹೊಳಿ
ಬಳ್ಳಾರಿ-ಬಿ.ನಾಗೇಂದ್ರ
ಬೀದರ್-ಈಶ್ವರ್ ಖಂಡ್ರೆ
ಬಿಜಾಪುರ – ಎಂ.ಬಿ ಪಾಟೀಲ್
ಚಾಮರಾಜನಗರ – ಕೆ.ವೆಂಕಟೇಶ್
ಚಿಕ್ಕಬಳ್ಳಾಪುರ-ಕೆ.ಹೆಚ್ ಮುನಿಯಪ್ಪ
ಚಿಕ್ಕೋಡಿ- ಲಕ್ಷ್ಮೀ ಹೆಬ್ಬಾಳ್ಕರ್
ಚಿತ್ರದುರ್ಗ – ಡಿ ಸುಧಾಕರ್
ದಕ್ಷಿಣ ಕನ್ನಡ – ದಿನೇಶ್ ಗುಂಡೂರಾವ್
ದಾವಣಗೆರೆ-ಎಸ್ ಎಸ್ ಮಲ್ಲಿಕಾರ್ಜುನ್
ಧಾರವಾಡ- ಸಂತೋಷ್ ಲಾಡ್
ಗುಲ್ಬರ್ಗಾ-ಪ್ರಿಯಾಂಕ್ ಖರ್ಗೆ
ಹಾಸನ – ಕೆ.ಎನ್ ರಾಜಣ್ಣ
ಹಾವೇರಿ – ಹೆಚ್ ಕೆ ಪಾಟೀಲ್
ಕೋಲಾರ- ಬಿಎಸ್ ಸುರೇಶ್
ಕೊಪ್ಪಳ – ಶಿವರಾಜ್ ತಂಡರಗಿ
ಮಂಡ್ಯ – ಚೆಲುವರಾಯಸ್ವಾಮಿ
ಮೈಸೂರು ಡಾ.ಹೆಚ್ ಸಿ ಮಹದೇವಪ್ಪ
ರಾಯಚೂರು- ಎನ್ ಎಸ್ ಬೊಸರಾಜು
ಶಿವಮೊಗ್ಗ – ಮಧು ಬಂಗಾರಪ್ಪ
ತುಮಕೂರು – ಡಾ.ಜಿ ಪರಮೇಶ್ವರ್
ಉಡುಪಿ-ಚಿಕ್ಕಮಗಳೂರು – ಕೆ.ಜೆ ಜಾರ್ಜ್
ಉತ್ತರ ಕನ್ನಡ – ಮಂಕಾಳೆ ವೈದ್ಯ

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

6 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

6 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

7 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

7 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

7 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

7 hours ago