BREAKING NEWS

ಲೋಕಸಭಾ ಚುನಾವಣೆ: ಜಿಲ್ಲಾ ಸಂಯೋಜಕರಾಗಿ ಕಾಂಗ್ರೆಸ್‌ ಸಚಿವರ ನೇಮಕ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ಸಚಿವರನ್ನು ಜಿಲ್ಲಾ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿ, ಎಐಸಿಸಿ ಅನುಮೋದಿಸಿರುವ ಕರ್ನಾಟಕದ ಲೋಕಸಭಾ ಕ್ಷೇತ್ರವಾರು ಸಂಯೋಜಕರ ಪರಿಷ್ಕೃತ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದಾರೆ.

ಕಾಂಗ್ರೆಸ್‌ ಅಧಿಕೃತ ಪ್ರಕಟಣೆ: 

ಬಾಗಲಕೋಟೆ-ಆರ್.ಬಿ ತಿಮ್ಮಾಪುರ್
ಬೆಂಗಳೂರು ಕೇಂದ್ರ – ಜಮೀನ್ ಅಹ್ಮದ್ ಖಾನ್
ಬೆಂಗಳೂರು ಉತ್ತರ – ಕೃಷ್ಣಬೈರೇಗೌಡ
ಬೆಂಗಳೂರು ಗ್ರಾಮಾಂತರ – ಡಾ.ಎಂ.ಸಿ ಸುಧಾಕರ್
ಬೆಂಗಳೂರು ದಕ್ಷಿಣ – ರಾಮಲಿಂಗಾರೆಡ್ಡಿ
ಬೆಳಗಾವಿ- ಸತೀಶ್ ಜಾರಕಿಹೊಳಿ
ಬಳ್ಳಾರಿ-ಬಿ.ನಾಗೇಂದ್ರ
ಬೀದರ್-ಈಶ್ವರ್ ಖಂಡ್ರೆ
ಬಿಜಾಪುರ – ಎಂ.ಬಿ ಪಾಟೀಲ್
ಚಾಮರಾಜನಗರ – ಕೆ.ವೆಂಕಟೇಶ್
ಚಿಕ್ಕಬಳ್ಳಾಪುರ-ಕೆ.ಹೆಚ್ ಮುನಿಯಪ್ಪ
ಚಿಕ್ಕೋಡಿ- ಲಕ್ಷ್ಮೀ ಹೆಬ್ಬಾಳ್ಕರ್
ಚಿತ್ರದುರ್ಗ – ಡಿ ಸುಧಾಕರ್
ದಕ್ಷಿಣ ಕನ್ನಡ – ದಿನೇಶ್ ಗುಂಡೂರಾವ್
ದಾವಣಗೆರೆ-ಎಸ್ ಎಸ್ ಮಲ್ಲಿಕಾರ್ಜುನ್
ಧಾರವಾಡ- ಸಂತೋಷ್ ಲಾಡ್
ಗುಲ್ಬರ್ಗಾ-ಪ್ರಿಯಾಂಕ್ ಖರ್ಗೆ
ಹಾಸನ – ಕೆ.ಎನ್ ರಾಜಣ್ಣ
ಹಾವೇರಿ – ಹೆಚ್ ಕೆ ಪಾಟೀಲ್
ಕೋಲಾರ- ಬಿಎಸ್ ಸುರೇಶ್
ಕೊಪ್ಪಳ – ಶಿವರಾಜ್ ತಂಡರಗಿ
ಮಂಡ್ಯ – ಚೆಲುವರಾಯಸ್ವಾಮಿ
ಮೈಸೂರು ಡಾ.ಹೆಚ್ ಸಿ ಮಹದೇವಪ್ಪ
ರಾಯಚೂರು- ಎನ್ ಎಸ್ ಬೊಸರಾಜು
ಶಿವಮೊಗ್ಗ – ಮಧು ಬಂಗಾರಪ್ಪ
ತುಮಕೂರು – ಡಾ.ಜಿ ಪರಮೇಶ್ವರ್
ಉಡುಪಿ-ಚಿಕ್ಕಮಗಳೂರು – ಕೆ.ಜೆ ಜಾರ್ಜ್
ಉತ್ತರ ಕನ್ನಡ – ಮಂಕಾಳೆ ವೈದ್ಯ

andolanait

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

1 hour ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

4 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

10 hours ago