ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ ಕನಸನ್ನು ನನಸು ಮಾಡಿಕೊಂಡಿದೆ.
ಇದೇ ಮೊದಲ ಬಾರಿಗೆ ಬಿಜೆಪಿ ಇಲ್ಲಿ ಖಾತೆ ತೆರೆದಿದ್ದು, ಕಾಂಗ್ರೆಸ್ನ ಕೆ.ಮುರಳೀಧರನ್ ಮತ್ತು ಸಿಪಿಐಯ ವಿ.ಎಸ್ ಸುನೀಲ್ ಕುಮಾರ್ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಸುರೇಶ್ ಗೋಪಿ ಅವರು 69 ಸಾವಿರ ಅಂತರಗಳ ಮತ ಪಡೆದು ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಸುರೇಶ್ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…