ಮಂಡ್ಯ: ಮಂಡ್ಯ ಕ್ಷೇತ್ರ ಗೆದ್ದು ಬೀಗುತ್ತಿರುವ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಹಾಸನ ಜೆಡಿಎಸ್ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಹಾಸನದ ಸೋಲು ಬಹಳ ಆಘಾತ ತಂದಿದೆ. ಹಾಸನದಲ್ಲಿ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ ಇನ್ನು ನಾಲ್ಕೈದು ಸ್ಥಾನ ಗೆಲ್ಲಬಹುದಿತ್ತು. ನಮ್ಮ ತಪ್ಪಿನಿಂದ ನಾವು ಕೆಲವು ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳಿದರು.
ಕಳೆದ ಬಾರಿಯ ಲೋಕಸಭಾ ಚುನಾವಣೆಯ ಹೈವೊಲ್ಟೆಜ್ ಕಣವಾಗಿದ್ದ ಮಂಡ್ಯದಲ್ಲಿ ಸುಮಲತಾ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲು ಕಂಡಿದ್ದರು. ಇದೀಗ ಎಚ್.ಡಿ ಕುಮಾರಸ್ವಾಮಿ ಮಂಡ್ಯದಿಂದ ಗೆದ್ದು ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…