ಮೈಸೂರು: ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ಬಂದಿದೆ.
ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ.7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಗೆ ಕಾಂಗ್ರೆಸ್ ಏಕಾಂಗಿಯಾಗಿ ಫೈಟ್ ಕೊಟ್ಟಿತ್ತು.
ಇದೆಲ್ಲದರ ಭವಿಷ್ಯ ಇಂದು ಪ್ರಜಾತಗೊಳ್ಳಲಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲಾ 28 ಕ್ಷೇತ್ರಗಳ ಮತ ಎಣಿಕೆ 8 ಗಂಟೆಯಿಂದ ಆರಂಭವಾಗಿದೆ.
ಇನ್ನು ಮದ್ಯಾಹ್ನ 1 ಗಂಟೆ ವೇಳೆಗೆ ಗೆಲುವಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಸಂಜೆ ವೇಳೆಗೆ ಗೆಲುವಿನ ಅಭ್ಯರ್ಥಿ ಘೋಷಣೆ ಆಗಲಿದೆ.
ಇತ್ತ ದೇಶಾದ್ಯಂತ ಮತ ಎಣಿಕೆ ಆರಂಭವಾಗಿದ್ದು, ಎಲ್ಲರಲ್ಲಿಯೂ ನಿರೀಕ್ಷೆಗಳು ಗರಿಗೆದರಿವೆ.
ಡೆಹರಾಡೂನ್: ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…