BREAKING NEWS

ಮದ್ದೂರು ಬೈಪಾಸ್‌ ರಸ್ತೆ ಕೆಲಸ ಬಹುತೇಕ ಕಂಪ್ಲಿಟ್‌ : ಸಂಸದ ಪ್ರತಾಪ್‌ ಸಿಂಹ

ನವೆಂಬರ್‌ ಅಂತ್ಯಕ್ಕೆ ಮದ್ದೂರು ಬೈಪಾಸ್‌ ಸಂಚಾರಕ್ಕೆ ಮುಕ್ತ

ಮಂಡ್ಯ : ಬೆಂಗಳೂರು – ಮೈಸೂರು  ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್‌ ಅಂತ್ಯದ ಒಳಗೆ ಮದ್ದೂರು ಬೈಪಾಸ್‌ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ಮಾಹಿತಿ ನೀಡಿದ್ದಾರೆ.

ಮದ್ದೂರು ಬೈಪಾಸ್‌ ಕೆಲಸ ಬಹುತೇಕ ಕಂಪ್ಲಿಟ್‌ ಆಗಿದ್ದು ಎಕ್ಸ್‌ ಪೆನ್ಸನ್‌ ಜಾಯಿಂಟ್ಸ್‌  ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸ ಮುಗಿಯಲಿದೆ. ಹೊಸ  ವರ್ಷದಿಂದ ಸರಾಗವಾಗಿ ಬೆಂಗಳೂರು ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ. ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಮೈಸೂರು ಬೆಂಗಳೂರು ತಲುಪಬಹುದು ಎಂದು ಪ್ರತಾಪ್‌ ಸಿಂಹ ಮದ್ದೂರು ಬೈಪಾಸ್‌ ಮೇಲೆ ನಿಂತು  ಫೆಸ್‌ ಬುಕ್‌ ಲೈವ್‌ ನಲ್ಲಿ ಮಾಹಿತಿ ನೀಡಿದ್ದಾರೆ

andolana

Recent Posts

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

20 mins ago

ನಿರುದ್ಯೋಗಿಗಳ ಬದುಕಿನ ಬೆಳ್ಳಿ ರೇಖೆ ಯುವನಿಧಿ

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…

24 mins ago

ಕಾರ್ಮಿಕರ ಹಿತ ಕಾಯುವ ಯೋಜನೆಗಳ ಜಾರಿ

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…

31 mins ago

ಮುಕ್ತಾಯ ಹಂತಕ್ಕೆ ತಲುಪಿದ ಬಯೋಮೈನಿಂಗ್

ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…

35 mins ago

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

8 hours ago