ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ
ಮಂಡ್ಯ : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್ ಅಂತ್ಯದ ಒಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲಿಟ್ ಆಗಿದ್ದು ಎಕ್ಸ್ ಪೆನ್ಸನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸ ಮುಗಿಯಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ. ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಮೈಸೂರು ಬೆಂಗಳೂರು ತಲುಪಬಹುದು ಎಂದು ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೆಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…