ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ
ಮಂಡ್ಯ : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್ ಅಂತ್ಯದ ಒಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲಿಟ್ ಆಗಿದ್ದು ಎಕ್ಸ್ ಪೆನ್ಸನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸ ಮುಗಿಯಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ. ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಮೈಸೂರು ಬೆಂಗಳೂರು ತಲುಪಬಹುದು ಎಂದು ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೆಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…