ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ವರ್ತನೆ ದಾರ್ಷ್ಟ್ಯತೆ ಮತ್ತು ದುರಹಂಕಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ರವಿ, ಶಿಕ್ಷಣ ಸಚಿವ ಪಠ್ಯ ಪುಸ್ತಕಗಳಿಂದ ಕೆಲ ಪಾಠಗಳನ್ನು ತೆಗೆದಿದ್ದೇವೆ ಅಂತ ಹೇಳದೆ ಕಿತ್ತು ಬಿಸಾಡಿದ್ದೇವೆ ಅಂತ ದುರಹಂಕಾರದಿಂದ ಹೇಳುತ್ತಾರೆ ಎಂದರು. ಯಾವ ಕಾರಣಕ್ಕೆ ಆ ಪಠ್ಯಗಳನ್ನು ತೆಗೆಯಲಾಗಿದೆ ಅಂತ ಅವರು ಸ್ಪಷ್ಟಪಡಿಸಬೇಕಿದೆ, ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡೋದು ಸರಿಯಲ್ಲ ಎಂದು ಮಾಜಿ ಸಚಿವ ಹೇಳಿದರು.
ಅವರು ತೆಗದು ಹಾಕಿದ ಪಾಠಗಳಲ್ಲಿ ಸಮಾಜಘಾತುಕ, ರಾಷ್ಟ್ರಘಾತುಕ ಅಂಶಗಳಿದ್ದರೆ ಅದನ್ನು ಜನರ ಮುಂದೆ ಇಡಲಿ, ಮಕ್ಕಳಲ್ಲಿ ದೇಶಭಕ್ತಿಯನ್ನು ಅನಾವರಣಗೊಳಿಸುವ ಪಾಠಗಳು ಸಮಾಜ ಘಾತುಕ ಅಂತ ಹೇಗೆ ಅನಿಸಿಕೊಳ್ಳುತ್ತವೆ ಎಂದು ರವಿ ಪ್ರಶ್ನಿಸಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…