ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ವರ್ತನೆ ದಾರ್ಷ್ಟ್ಯತೆ ಮತ್ತು ದುರಹಂಕಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ರವಿ, ಶಿಕ್ಷಣ ಸಚಿವ ಪಠ್ಯ ಪುಸ್ತಕಗಳಿಂದ ಕೆಲ ಪಾಠಗಳನ್ನು ತೆಗೆದಿದ್ದೇವೆ ಅಂತ ಹೇಳದೆ ಕಿತ್ತು ಬಿಸಾಡಿದ್ದೇವೆ ಅಂತ ದುರಹಂಕಾರದಿಂದ ಹೇಳುತ್ತಾರೆ ಎಂದರು. ಯಾವ ಕಾರಣಕ್ಕೆ ಆ ಪಠ್ಯಗಳನ್ನು ತೆಗೆಯಲಾಗಿದೆ ಅಂತ ಅವರು ಸ್ಪಷ್ಟಪಡಿಸಬೇಕಿದೆ, ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡೋದು ಸರಿಯಲ್ಲ ಎಂದು ಮಾಜಿ ಸಚಿವ ಹೇಳಿದರು.
ಅವರು ತೆಗದು ಹಾಕಿದ ಪಾಠಗಳಲ್ಲಿ ಸಮಾಜಘಾತುಕ, ರಾಷ್ಟ್ರಘಾತುಕ ಅಂಶಗಳಿದ್ದರೆ ಅದನ್ನು ಜನರ ಮುಂದೆ ಇಡಲಿ, ಮಕ್ಕಳಲ್ಲಿ ದೇಶಭಕ್ತಿಯನ್ನು ಅನಾವರಣಗೊಳಿಸುವ ಪಾಠಗಳು ಸಮಾಜ ಘಾತುಕ ಅಂತ ಹೇಗೆ ಅನಿಸಿಕೊಳ್ಳುತ್ತವೆ ಎಂದು ರವಿ ಪ್ರಶ್ನಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…