ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ್ ಕ್ಷೇತ್ರಗಳ ವಿಧಾನಸಭೆಯ ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತೆಎಣಿಕೆ ಆರಂಭಗೊಂಡಿದ್ದು, ಮಧ್ಯ ಪ್ರದೇಶದಲ್ಲಿ ಬಿಜೆಪಿ 10 ಗಂಟೆ ವೇಳೆಗೆ ಮ್ಯಾಜಿಕ್ ನಂಬರ್ಗಿಂತ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಹೌದು, ಮಧ್ಯಪ್ರದೇಶದ ಎಲ್ಲಾ 230 ಕ್ಷೇತ್ರಗಳ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 146 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್ 83 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು ಕೇವಲ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು. ಮಧ್ಯ ಪ್ರದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 116 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಿದೆ. ಹೀಗಾಗಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಬಿಜೆಪಿ ಆರಂಭದಿಂದಲೂ ಹಿಡಿತ ಸಾಧಿಸಿ ಗೆಲುವು ಸಾಧಿಸುವತ್ತ ಹೆಜ್ಜೆ ಇಡುತ್ತಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…