ಕೌಲಲಾಂಪುರ: ಇಲ್ಲಿನ ವಾಯು ನೆಲೆಯ ಸೇನಾ ಹೆಲಿಕಾಪ್ಟರ್ಗಳು ಅಭ್ಯಾಸ ನಡೆಸುವ ವೇಳೆ ಮುಖಾಮುಖಿ ಡಿಕ್ಕಿಯಾಗಿ ಪತನವೊಂದಿದ್ದು, ಅಭ್ಯಾಸದಲ್ಲಿ ಭಾಗಿಯಾಗಿದ್ದ ಎಲ್ಲಾ 10 ಮಂದಿ ಸೇನಾ ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಲೇಷ್ಯಾ ನೌಕಾಪಡೆ ಮಂಗಳವಾರ (ಏ.೨೩) ಪ್ರಕಟಣೆಯಲ್ಲಿ ತಿಳಿಸಿದೆ.
ಮುಂದಿನ ತಿಂಗಳು ಮಲೇಷ್ಯಾದಲ್ಲಿ ನಡೆಯುವ 90ನೇ ವಾಯು ಸೇನಾ ವಾರ್ಷಿಕೋತ್ಸವ ಅಂಗವಾಗಿ ನಾರ್ತ್ ಪೆರಾಕ್ ಸ್ಟೇಟ್ನ ನೌಕ ನೆಲೆಯಲ್ಲಿ ತಾಲೀಮು ನಡೆಸುತ್ತಿದ್ದ ವೇಳೆ ಸೇನಾ ಹೆಲಿಕಾಪ್ಟರ್ಗಳೆರೆಡು ಮುಖಾಮುಖಿ ಘರ್ಷಣೆಗೆ ಒಳಗಾಗಿದ್ದು, ಈ ಸಂದರ್ಭದಲ್ಲಿ ತಾಲೀಮು ನಡೆಸುತ್ತಾ ಎಲ್ಲಾ ಹತ್ತು ಮಂದಿ ಮರಣ ಹೊಂದಿದ ಘಟನೆ ಸಂಭವಿಸಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…