ನವದೆಹಲಿ: ವಿರೋಧಪಕ್ಷಗಳ ಇಂಡಿಯಾ(ಐಎನ್ಡಿಐಎ) ಮೈತರಿಕೂಟದ ಮುಖ್ಯಸ್ಥರನ್ನಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ. ಈ ಕುರಿತು ಅಧಿಕೃತ ಹೇಳಿಕೆ ಮಾತ್ರ ಬರಬೇಕಿದೆ.
ಮುಖ್ಯಸ್ಥ ಹುದ್ದೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಹಾ ಆಕಾಂಕ್ಷಿಯಾಗಿದ್ದರು ಸಹಾ, ಇಂದಿನ ಸಭೆಯಲ್ಲಿ ಕಾಂಗ್ರೆಸ್ನಿಂದ ಯಾರಾದರೂ ಅಧಿಕಾರ ವಹಿಸಬೇಕು ಎಂದು ಅವರು ಹೇಳಿದರು. ಅದ್ಯಾಗೋ ಸವಾಲಾಗಿದ್ದ ಮುಖ್ಯಸ್ಥರ ಆಯ್ಕೆ ಮುಗಿದಿದ್ದು, ಸೀಟು ಹಂಚಿಕೆ ವಿಚಾರವನ್ನು ಇಂಡಿಯಾ ಮೈತ್ರಿಕೂಟ ಹೇಗೆ ನಿಭಾಹಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…