ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಸ್ಫೋಟದ ಬಳಿಕ ರಾಸಾಯನಿಕ ಸೋರಿಕೆಯಿಂದ ಶ್ರೀಧರ್ ಅಸ್ವಸ್ಥಗೊಂಡಿದ್ದಾರೆ. ಇತರೆ ಸಿಬ್ಬಂದಿಗಳು ಗಮನಿಸಿ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತ ಪಟ್ಟಿದ್ದಾರೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…