BREAKING NEWS

ಕೊಪ್ಪ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಪೋಟಗೊಂಡು ಮ್ಯಾನೇಜರ್ ಸಾವು

ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.

ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.

ಸ್ಫೋಟದ ಬಳಿಕ ರಾಸಾಯನಿಕ ಸೋರಿಕೆಯಿಂದ ಶ್ರೀಧರ್​ ಅಸ್ವಸ್ಥಗೊಂಡಿದ್ದಾರೆ. ಇತರೆ ಸಿಬ್ಬಂದಿಗಳು ಗಮನಿಸಿ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತ ಪಟ್ಟಿದ್ದಾರೆ.

ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

35 mins ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

39 mins ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

44 mins ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

53 mins ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

13 hours ago