ಮಂಗಳೂರು: ನಗರದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲೇ ಏಕಾಏಕಿ ಅನಾರೋಗ್ಯಕ್ಕೀಡಾದ ಘಟನೆ ನಡೆದಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿಗಳನ್ನು ನಗರದ ಸಿಟಿ ಆಸ್ಪತ್ರೆ, ಕೆಎಂಸಿ ಹಾಗೂ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗುತ್ತಿದ್ದಾರೆ. ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್ ಇದಾಗಿದ್ದು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಮುಂಜಾನೆಯಿಂದಲೂ ಅನಾರೋಗ್ಯದಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …