ಗುವಾಹಟಿ : ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಕೇವಲ ಇಬ್ಬರು ಶಾಸಕರನ್ನು ಹೊಂದಿರುವ ‘ಕುಕಿ ಪೀಪಲ್ಸ್ ಅಲಿಯನ್ಸ್’ ಪಕ್ಷ ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ರಾಜ್ಯಪಾಲೆ ಅನುಸೂಯ ಉಯಿಕೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…