ಗುವಾಹಟಿ : ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಕೇವಲ ಇಬ್ಬರು ಶಾಸಕರನ್ನು ಹೊಂದಿರುವ ‘ಕುಕಿ ಪೀಪಲ್ಸ್ ಅಲಿಯನ್ಸ್’ ಪಕ್ಷ ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ರಾಜ್ಯಪಾಲೆ ಅನುಸೂಯ ಉಯಿಕೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…