ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ.
ವರದಿಗಳ ಪ್ರಕಾರ, ಇಂಫಾಲ್ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯಗಳು ಮುಖಾಮುಖಿಯಾದ ನಂತರ ಈ ಪ್ರದೇಶದಲ್ಲಿ ಕರ್ಫ್ಯೂ ಅನ್ನು ಪುನಃ ಹೇರಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಸೇನೆ ಮತ್ತು ಅರೆಸೇನಾ ಪಡೆಗಳನ್ನು ಕರೆಸಲಾಗಿದೆ.
ರಾಷ್ಟ್ರೀಯ ಟಿವಿ ಮಾಧ್ಯಮಗಳ ವರದಿಗಳ ಪ್ರಕಾರ ಹಿಂದಿನ ಹಿಂಸಾಚಾರದ ನಂತರ ಜನರು ಖಾಲಿ ಮಾಡಿದ ಖಾಲಿ ಮನೆಗಳಲ್ಲಿ ವಿಧ್ವಂಸಕ ಕೃತ್ಯಗಳು ವರದಿಯಾಗಿವೆ. ಕೆಲವು ಮನೆಗಳಿಗೂ ಮತ್ತೆ ಬೆಂಕಿ ಹಚ್ಚಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…