BREAKING NEWS

ಮಣಿಪುರ ಮತ್ತೆ ಉದ್ವಿಗ್ನ; ಕರ್ಫ್ಯೂ ಜಾರಿ, ಸೇನೆ ನಿರೋಜನೆ

ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್‌ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ.

ವರದಿಗಳ ಪ್ರಕಾರ, ಇಂಫಾಲ್‌ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯಗಳು ಮುಖಾಮುಖಿಯಾದ ನಂತರ ಈ ಪ್ರದೇಶದಲ್ಲಿ ಕರ್ಫ್ಯೂ ಅನ್ನು ಪುನಃ ಹೇರಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಸೇನೆ ಮತ್ತು ಅರೆಸೇನಾ ಪಡೆಗಳನ್ನು ಕರೆಸಲಾಗಿದೆ.

ರಾಷ್ಟ್ರೀಯ ಟಿವಿ ಮಾಧ್ಯಮಗಳ ವರದಿಗಳ ಪ್ರಕಾರ ಹಿಂದಿನ ಹಿಂಸಾಚಾರದ ನಂತರ ಜನರು ಖಾಲಿ ಮಾಡಿದ ಖಾಲಿ ಮನೆಗಳಲ್ಲಿ ವಿಧ್ವಂಸಕ ಕೃತ್ಯಗಳು ವರದಿಯಾಗಿವೆ. ಕೆಲವು ಮನೆಗಳಿಗೂ ಮತ್ತೆ ಬೆಂಕಿ ಹಚ್ಚಲಾಗಿದೆ.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

9 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

10 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

12 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

15 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

16 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

22 hours ago