ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ.
ವರದಿಗಳ ಪ್ರಕಾರ, ಇಂಫಾಲ್ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯಗಳು ಮುಖಾಮುಖಿಯಾದ ನಂತರ ಈ ಪ್ರದೇಶದಲ್ಲಿ ಕರ್ಫ್ಯೂ ಅನ್ನು ಪುನಃ ಹೇರಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಸೇನೆ ಮತ್ತು ಅರೆಸೇನಾ ಪಡೆಗಳನ್ನು ಕರೆಸಲಾಗಿದೆ.
ರಾಷ್ಟ್ರೀಯ ಟಿವಿ ಮಾಧ್ಯಮಗಳ ವರದಿಗಳ ಪ್ರಕಾರ ಹಿಂದಿನ ಹಿಂಸಾಚಾರದ ನಂತರ ಜನರು ಖಾಲಿ ಮಾಡಿದ ಖಾಲಿ ಮನೆಗಳಲ್ಲಿ ವಿಧ್ವಂಸಕ ಕೃತ್ಯಗಳು ವರದಿಯಾಗಿವೆ. ಕೆಲವು ಮನೆಗಳಿಗೂ ಮತ್ತೆ ಬೆಂಕಿ ಹಚ್ಚಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…