ಬೆಂಗಳೂರು : ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಕೊಡುತ್ತಿರುವ ತೀರ್ಥ ಚರಂಡಿ ನೀರು ಎಂದು ನಟ ಅನಿರುದ್ಧ ಆರೋಪಿಸಿದ್ದಾರೆ.
ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ತುಂಗಾ ನದಿಗೆ ಚರಂಡಿ ನೀರು ಸೇರಿ ಕಲುಷಿತವಾಗಿದೆ. ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ನೀಡುತ್ತಿರುವ ತೀರ್ಥ ರೂಪದಲ್ಲಿ ನಾವೆಲ್ಲಾ ಕುಡಿಯುತ್ತಿರುವುದು ಈ ಚರಂಡಿ ನೀರನ್ನೇ ಎಂದು ಹೇಳಿದ್ದಾರೆ.
ಮುಂದುವರೆದಂತೆ ಹೇಳಿದ ಅವರು, ನನ್ನ ಚಿತ್ರದ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದೆ. ಆ ವೇಳೆ ಸ್ಥಳಿಯ ಪತ್ರಕರ್ತರು ತುಂಗಾ ನದಿ ಕಲುಷಿತದ ಬಗ್ಗೆ ನನಗೆ ಮಾಹಿತಿ ನೀಡಿದರು. ಬಳಿಕ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಚರಂಡಿ ನೀರು ನದಿಗೆ ಸೇರುತಿರುವುದು ಕಂಡು ಬಂತು.
ಇದೇ ನದಿ ಹರಿದು ಬಳ್ಳಾರಿ, ಮಂತ್ರಾಲಯಕ್ಕೂ ಹರಿದು ಹೋಗುತ್ತದೆ. ಹೀಗಾಗಿ ಮಂತ್ರಾಲಯದಲ್ಲಿ ನೀಡುತ್ತಿರುವ ತೀರ್ಥ ಚರಂಡಿ ನೀರು ಎಂದು ಆರೋಪಿಸಿದ್ದಾರೆ.
ನದಿ ಶುದ್ಧೀಕರಿಸಲು ಸಿಎಂಗೆ ಮನವಿ : ತುಂಗಾ ನದಿ ಕಲುಷಿತವಾಗಿದ್ದು ಕೂಡಲೆ ನದಿಯನ್ನು ಸ್ವಚ್ಛಗೊಳಿಸುವಂತೆ ನಟ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…