ಬೆಂಗಳೂರು : ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಕೊಡುತ್ತಿರುವ ತೀರ್ಥ ಚರಂಡಿ ನೀರು ಎಂದು ನಟ ಅನಿರುದ್ಧ ಆರೋಪಿಸಿದ್ದಾರೆ.
ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ತುಂಗಾ ನದಿಗೆ ಚರಂಡಿ ನೀರು ಸೇರಿ ಕಲುಷಿತವಾಗಿದೆ. ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ನೀಡುತ್ತಿರುವ ತೀರ್ಥ ರೂಪದಲ್ಲಿ ನಾವೆಲ್ಲಾ ಕುಡಿಯುತ್ತಿರುವುದು ಈ ಚರಂಡಿ ನೀರನ್ನೇ ಎಂದು ಹೇಳಿದ್ದಾರೆ.
ಮುಂದುವರೆದಂತೆ ಹೇಳಿದ ಅವರು, ನನ್ನ ಚಿತ್ರದ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದೆ. ಆ ವೇಳೆ ಸ್ಥಳಿಯ ಪತ್ರಕರ್ತರು ತುಂಗಾ ನದಿ ಕಲುಷಿತದ ಬಗ್ಗೆ ನನಗೆ ಮಾಹಿತಿ ನೀಡಿದರು. ಬಳಿಕ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಚರಂಡಿ ನೀರು ನದಿಗೆ ಸೇರುತಿರುವುದು ಕಂಡು ಬಂತು.
ಇದೇ ನದಿ ಹರಿದು ಬಳ್ಳಾರಿ, ಮಂತ್ರಾಲಯಕ್ಕೂ ಹರಿದು ಹೋಗುತ್ತದೆ. ಹೀಗಾಗಿ ಮಂತ್ರಾಲಯದಲ್ಲಿ ನೀಡುತ್ತಿರುವ ತೀರ್ಥ ಚರಂಡಿ ನೀರು ಎಂದು ಆರೋಪಿಸಿದ್ದಾರೆ.
ನದಿ ಶುದ್ಧೀಕರಿಸಲು ಸಿಎಂಗೆ ಮನವಿ : ತುಂಗಾ ನದಿ ಕಲುಷಿತವಾಗಿದ್ದು ಕೂಡಲೆ ನದಿಯನ್ನು ಸ್ವಚ್ಛಗೊಳಿಸುವಂತೆ ನಟ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…