ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು ಎದುರಿಸಬೇಕಾಗಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಅದೂ ಕೂಡಾ ಓಮಿಕ್ರಾನ್ನ ಉಪ ರೂಪಾಂತರಿ ತಳಿ ಎಕ್ಸ್ಬಿಬಿ ವೈರಸ್ನಿಂದ ಹೊಸ ಅಲೆ ಸೃಷ್ಟಿಯಾಗುವ ಆತಂಕವನ್ನು ಅವರು ಹೊರ ಹಾಕಿದ್ದಾರೆ.
ಓಮಿಕ್ರಾನ್ ವೈರಾಣು ಈಗಾಗಲೇ 300ಕ್ಕೂ ಹೆಚ್ಚು ಉಪ ರೂಪಾಂತರಿಗಳನ್ನು ಸೃಷ್ಟಿಸಿದೆ. ಆದರೆ ಈ ಎಲ್ಲ ಉಪ ರೂಪಾಂತರಿಗಳಿಗಳ ಪೈಕಿ ಎಕ್ಸ್ಬಿಬಿ ವೈರಾಣು ಅಪಾಯಕಾರಿ ಆಗಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ. ಏಕೆಂದರೆ ಇದು ಮಿಶ್ರ ತಳಿಯ ವೈರಾಣು ಆಗಿದ್ದು, ಬೇರೆ ರೀತಿಯ ಸಂಯೋಜನೆ ಹೊಂದಿದೆ. ಈ ರೀತಿಯ ಹಲವು ತಳಿಗಳು ಈಗಾಗಲೇ ಪತ್ತೆಯಾಗಿವೆ. ಈ ವೈರಣು ಅತಿ ಸುಲಭವಾಗಿ ರೋಗ ನಿರೋಧಕ ಶಕ್ತಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿವೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…