ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು ಎದುರಿಸಬೇಕಾಗಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಅದೂ ಕೂಡಾ ಓಮಿಕ್ರಾನ್ನ ಉಪ ರೂಪಾಂತರಿ ತಳಿ ಎಕ್ಸ್ಬಿಬಿ ವೈರಸ್ನಿಂದ ಹೊಸ ಅಲೆ ಸೃಷ್ಟಿಯಾಗುವ ಆತಂಕವನ್ನು ಅವರು ಹೊರ ಹಾಕಿದ್ದಾರೆ.
ಓಮಿಕ್ರಾನ್ ವೈರಾಣು ಈಗಾಗಲೇ 300ಕ್ಕೂ ಹೆಚ್ಚು ಉಪ ರೂಪಾಂತರಿಗಳನ್ನು ಸೃಷ್ಟಿಸಿದೆ. ಆದರೆ ಈ ಎಲ್ಲ ಉಪ ರೂಪಾಂತರಿಗಳಿಗಳ ಪೈಕಿ ಎಕ್ಸ್ಬಿಬಿ ವೈರಾಣು ಅಪಾಯಕಾರಿ ಆಗಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ. ಏಕೆಂದರೆ ಇದು ಮಿಶ್ರ ತಳಿಯ ವೈರಾಣು ಆಗಿದ್ದು, ಬೇರೆ ರೀತಿಯ ಸಂಯೋಜನೆ ಹೊಂದಿದೆ. ಈ ರೀತಿಯ ಹಲವು ತಳಿಗಳು ಈಗಾಗಲೇ ಪತ್ತೆಯಾಗಿವೆ. ಈ ವೈರಣು ಅತಿ ಸುಲಭವಾಗಿ ರೋಗ ನಿರೋಧಕ ಶಕ್ತಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿವೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…