BREAKING NEWS

ನಕಲಿ ನೋಟುಗಳ ಹಾವಳಿ : ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ ಆರ್​ಬಿಐ

ಬೆಂಗಳೂರು : ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್​ಐಆರ್​ಗಳು ದಾಖಲಾಗಿವೆ. ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್​ನ ಬ್ಯಾಂಕ್ ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. ಆರ್​ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ.

ಆರ್ ಬಿ ಐ ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ , ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ.

lokesh

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

9 hours ago