ಬೆಂಗಳೂರು : ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್ಐಆರ್ಗಳು ದಾಖಲಾಗಿವೆ. ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್ನ ಬ್ಯಾಂಕ್ ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. ಆರ್ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ.
ಆರ್ ಬಿ ಐ ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ , ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…