BREAKING NEWS

ನಕಲಿ ನೋಟುಗಳ ಹಾವಳಿ : ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ ಆರ್​ಬಿಐ

ಬೆಂಗಳೂರು : ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್​ಐಆರ್​ಗಳು ದಾಖಲಾಗಿವೆ. ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್​ನ ಬ್ಯಾಂಕ್ ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. ಆರ್​ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ.

ಆರ್ ಬಿ ಐ ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ , ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago