ಬೆಂಗಳೂರು: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. ಹಾಲಿನ ಬೆಲೆಯನ್ನು ಲೀಟರ್ ಗೆ 5 ರೂಪಾಯಿ ಏರಿಕೆ ಮಾಡಬೇಕೆಂದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು. ಈ ಏರಿಕೆ ಹಣ ನಿಜವಾಗಿಯೂ ರೈತರಿಗೆ ತಲುಪಬೇಕು ಎಂದರು.
3 ರೂಪಾಯಿ ಹೆಚ್ಚಳ ಮಾಡಿದರೆ ಯಾರಿಗೂ ಏನೂ ಸಮಸ್ಯೆಯಾಗುವುದಿಲ್ಲ. ಬಿಜೆಪಿಯವರು ರಾಜಕೀಯದ ಹೇಳಿಕೆ ನೀಡುತ್ತಿದ್ದಾರೆ. ಅವರು ಇರೋದೆ ಟೀಕೆ ಮಾಡಲು ಎಂದರು.
ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರೈತರು ಹಾಲಿಗೆ ಇಷ್ಟೊಂದು ಕಡಿಮೆ ಹಣ ಪಡೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಹಾಲಿಗೆ ಇದಕ್ಕಿಂತ ದರ ಅಧಿಕವಾಗಿದೆ. 3 ರೂಪಾಯಿ ನೇರವಾಗಿ ರೈತರಿಗೆ ಹೋಗುತ್ತದೆ. ರೈತರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಉದ್ದೇಶ ಎಂದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…