ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ ಎಂದರು.
ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ. ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…