BREAKING NEWS

ಮಿಜೋರಾಂ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಸಿಗಲಿದೆ ಅಧಿಕಾರ?

ಇಂದು ( ನವೆಂಬರ್‌ 30 ) ಮಿಜೊರಾಂ ವಿಧಾನಸಭೆ ಚುನಾವಣೆಯ ಎಕ್ಸಿಟ್‌ ಪೋಲ್‌ಗಳು ಪ್ರಕಟಗೊಂಡಿವೆ. ನವೆಂಬರ್‌ 7 ರಂದು ನಡೆದಿದ್ದ ಚುನಾವಣೆಯಲ್ಲಿ 40 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ 80.66% ಮತದಾನವಾಗಿತ್ತು. ಈ ಮತದಾನದಲ್ಲಿ 174 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದು, ಡಿಸೆಂಬರ್‌ 3ರಂದು ಫಲಿತಾಂಶ ಹೊರಬೀಳಲಿದೆ.

ಇನ್ನು ಕಳೆದ ಬಾರಿ 26 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಿಜೋ ನ್ಯಾಷನಲ್‌ ಫ್ರಂಟ್‌ ಪಕ್ಷ ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಬಿಜೆಪಿ, ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ ಹಾಗೂ ಕಾಂಗ್ರೆಸ್‌ ಪಕ್ಷಗಳೂ ಸಹ ರೇಸ್‌ನಲ್ಲಿವೆ. ಇನ್ನು ಇಂದ ಪ್ರಕಟವಾಗಿರುವ ಎಕ್ಸಿಟ್‌ ಪೋಲ್‌ಗಳು ಯಾವ ರೀತಿಯ ಫಲಿತಾಂಶ ಬರಲಿವೆ ಎಂದು ಹೇಳುತ್ತಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಜನ್‌ ಕಿ ಬಾತ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 10 – 14
* ಕಾಂಗ್ರೆಸ್‌ : 5 – 9
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 15 – 25
* ಇತರೆ : 0 – 2

ಇಂಡಿಯಾ ಟಿವಿ – ಸಿಎನ್‌ಎಕ್ಸ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 14 – 18
* ಕಾಂಗ್ರೆಸ್‌ : 8 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 12 – 16
* ಇತರೆ : 0 – 2

ಪೀಪಲ್ಸ್‌ ಪಲ್ಸ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 16 – 20
* ಕಾಂಗ್ರೆಸ್‌ : 6 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 10 – 14
* ಇತರೆ : 2 – 3

ರಿಪಬ್ಲಿಕ್‌ ಮ್ಯಾಟ್ರಿಜ್‌
* ಮಿಜೋ ನ್ಯಾಷನಲ್‌ ಪಾರ್ಟಿ : 17 – 22
* ಕಾಂಗ್ರೆಸ್‌ : 7 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 7 – 12
* ಇತರೆ : 1 – 2

ಟೈಮ್ಸ್‌ ನೌ ಇಟಿಜಿ
* ಮಿಜೋ ನ್ಯಾಷನಲ್‌ ಪಾರ್ಟಿ : 14 – 18
* ಕಾಂಗ್ರೆಸ್‌ : 9 – 13
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 10 – 14
* ಇತರೆ : 0 – 2

ಎಬಿಪಿ ಸಿ ವೋಟರ್‌ ಸಮೀಕ್ಷೆ
* ಮಿಜೋ ನ್ಯಾಷನಲ್‌ ಪಾರ್ಟಿ : 15 – 21
* ಕಾಂಗ್ರೆಸ್‌ : 2 – 8
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 12 – 18
* ಇತರೆ : 0

 

andolana

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

2 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

3 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

3 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

3 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

3 hours ago