BREAKING NEWS

ಮಿಜೋರಾಂ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಸಿಗಲಿದೆ ಅಧಿಕಾರ?

ಇಂದು ( ನವೆಂಬರ್‌ 30 ) ಮಿಜೊರಾಂ ವಿಧಾನಸಭೆ ಚುನಾವಣೆಯ ಎಕ್ಸಿಟ್‌ ಪೋಲ್‌ಗಳು ಪ್ರಕಟಗೊಂಡಿವೆ. ನವೆಂಬರ್‌ 7 ರಂದು ನಡೆದಿದ್ದ ಚುನಾವಣೆಯಲ್ಲಿ 40 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ 80.66% ಮತದಾನವಾಗಿತ್ತು. ಈ ಮತದಾನದಲ್ಲಿ 174 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದು, ಡಿಸೆಂಬರ್‌ 3ರಂದು ಫಲಿತಾಂಶ ಹೊರಬೀಳಲಿದೆ.

ಇನ್ನು ಕಳೆದ ಬಾರಿ 26 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಿಜೋ ನ್ಯಾಷನಲ್‌ ಫ್ರಂಟ್‌ ಪಕ್ಷ ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಬಿಜೆಪಿ, ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ ಹಾಗೂ ಕಾಂಗ್ರೆಸ್‌ ಪಕ್ಷಗಳೂ ಸಹ ರೇಸ್‌ನಲ್ಲಿವೆ. ಇನ್ನು ಇಂದ ಪ್ರಕಟವಾಗಿರುವ ಎಕ್ಸಿಟ್‌ ಪೋಲ್‌ಗಳು ಯಾವ ರೀತಿಯ ಫಲಿತಾಂಶ ಬರಲಿವೆ ಎಂದು ಹೇಳುತ್ತಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಜನ್‌ ಕಿ ಬಾತ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 10 – 14
* ಕಾಂಗ್ರೆಸ್‌ : 5 – 9
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 15 – 25
* ಇತರೆ : 0 – 2

ಇಂಡಿಯಾ ಟಿವಿ – ಸಿಎನ್‌ಎಕ್ಸ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 14 – 18
* ಕಾಂಗ್ರೆಸ್‌ : 8 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 12 – 16
* ಇತರೆ : 0 – 2

ಪೀಪಲ್ಸ್‌ ಪಲ್ಸ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 16 – 20
* ಕಾಂಗ್ರೆಸ್‌ : 6 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 10 – 14
* ಇತರೆ : 2 – 3

ರಿಪಬ್ಲಿಕ್‌ ಮ್ಯಾಟ್ರಿಜ್‌
* ಮಿಜೋ ನ್ಯಾಷನಲ್‌ ಪಾರ್ಟಿ : 17 – 22
* ಕಾಂಗ್ರೆಸ್‌ : 7 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 7 – 12
* ಇತರೆ : 1 – 2

ಟೈಮ್ಸ್‌ ನೌ ಇಟಿಜಿ
* ಮಿಜೋ ನ್ಯಾಷನಲ್‌ ಪಾರ್ಟಿ : 14 – 18
* ಕಾಂಗ್ರೆಸ್‌ : 9 – 13
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 10 – 14
* ಇತರೆ : 0 – 2

ಎಬಿಪಿ ಸಿ ವೋಟರ್‌ ಸಮೀಕ್ಷೆ
* ಮಿಜೋ ನ್ಯಾಷನಲ್‌ ಪಾರ್ಟಿ : 15 – 21
* ಕಾಂಗ್ರೆಸ್‌ : 2 – 8
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 12 – 18
* ಇತರೆ : 0

 

andolana

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

43 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago