BREAKING NEWS

ಮಿಜೋರಾಂ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಸಿಗಲಿದೆ ಅಧಿಕಾರ?

ಇಂದು ( ನವೆಂಬರ್‌ 30 ) ಮಿಜೊರಾಂ ವಿಧಾನಸಭೆ ಚುನಾವಣೆಯ ಎಕ್ಸಿಟ್‌ ಪೋಲ್‌ಗಳು ಪ್ರಕಟಗೊಂಡಿವೆ. ನವೆಂಬರ್‌ 7 ರಂದು ನಡೆದಿದ್ದ ಚುನಾವಣೆಯಲ್ಲಿ 40 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ 80.66% ಮತದಾನವಾಗಿತ್ತು. ಈ ಮತದಾನದಲ್ಲಿ 174 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದು, ಡಿಸೆಂಬರ್‌ 3ರಂದು ಫಲಿತಾಂಶ ಹೊರಬೀಳಲಿದೆ.

ಇನ್ನು ಕಳೆದ ಬಾರಿ 26 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಿಜೋ ನ್ಯಾಷನಲ್‌ ಫ್ರಂಟ್‌ ಪಕ್ಷ ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಬಿಜೆಪಿ, ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ ಹಾಗೂ ಕಾಂಗ್ರೆಸ್‌ ಪಕ್ಷಗಳೂ ಸಹ ರೇಸ್‌ನಲ್ಲಿವೆ. ಇನ್ನು ಇಂದ ಪ್ರಕಟವಾಗಿರುವ ಎಕ್ಸಿಟ್‌ ಪೋಲ್‌ಗಳು ಯಾವ ರೀತಿಯ ಫಲಿತಾಂಶ ಬರಲಿವೆ ಎಂದು ಹೇಳುತ್ತಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಜನ್‌ ಕಿ ಬಾತ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 10 – 14
* ಕಾಂಗ್ರೆಸ್‌ : 5 – 9
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 15 – 25
* ಇತರೆ : 0 – 2

ಇಂಡಿಯಾ ಟಿವಿ – ಸಿಎನ್‌ಎಕ್ಸ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 14 – 18
* ಕಾಂಗ್ರೆಸ್‌ : 8 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 12 – 16
* ಇತರೆ : 0 – 2

ಪೀಪಲ್ಸ್‌ ಪಲ್ಸ್‌ ಎಕ್ಸಿಟ್‌ ಪೋಲ್‌
* ಮಿಜೋ ನ್ಯಾಷನಲ್‌ ಪಾರ್ಟಿ : 16 – 20
* ಕಾಂಗ್ರೆಸ್‌ : 6 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 10 – 14
* ಇತರೆ : 2 – 3

ರಿಪಬ್ಲಿಕ್‌ ಮ್ಯಾಟ್ರಿಜ್‌
* ಮಿಜೋ ನ್ಯಾಷನಲ್‌ ಪಾರ್ಟಿ : 17 – 22
* ಕಾಂಗ್ರೆಸ್‌ : 7 – 10
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 7 – 12
* ಇತರೆ : 1 – 2

ಟೈಮ್ಸ್‌ ನೌ ಇಟಿಜಿ
* ಮಿಜೋ ನ್ಯಾಷನಲ್‌ ಪಾರ್ಟಿ : 14 – 18
* ಕಾಂಗ್ರೆಸ್‌ : 9 – 13
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 10 – 14
* ಇತರೆ : 0 – 2

ಎಬಿಪಿ ಸಿ ವೋಟರ್‌ ಸಮೀಕ್ಷೆ
* ಮಿಜೋ ನ್ಯಾಷನಲ್‌ ಪಾರ್ಟಿ : 15 – 21
* ಕಾಂಗ್ರೆಸ್‌ : 2 – 8
* ಜೋರಂ ಪೀಪಲ್ಸ್‌ ಮೂವ್‌ಮೆಂಟ್‌ : 12 – 18
* ಇತರೆ : 0

 

andolana

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

3 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

3 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

3 hours ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

3 hours ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

15 hours ago