ಐಜ್ವಾಲ್: ಸೋಮವಾರ ಐಜ್ವಾಲ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಕೈಗೊಂಡಿದ್ದು, ಅಪಾರ ಸಂಖ್ಯೆಯ ಜನಸ್ತೋಮ ಅವರಿಗೆ ಸ್ವಾಗತ ಕೋರಿತು.
ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನ ರಾಜಧಾನಿಯನ್ನು ತಲುಪಿದ ನಂತರ, ಅವರು ಚನ್ಮಾರಿ ಜಂಕ್ಷನ್ನಿಂದ ಪಾದಯಾತ್ರೆಯನ್ನು ಪ್ರಾರಂಭಿಸಿದರು ಮತ್ತು ನಗರದ ಅಂಕುಡೊಂಕಾದ ರಸ್ತೆಗಳ ಮೂಲಕ ಸಾಗಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಕಾಯುತ್ತಾ ನಿಂತಿದ್ದ ಜನರತ್ತ ಕೈಬೀಸಿ, ಪಾದಯಾತ್ರೆಯ ವೇಳೆ ತಮ್ಮನ್ನು ಭೇಟಿಯಾಗಲು ಬಂದವರ ಜತೆ ಕೈಕುಲುಕಿ ಸಂವಾದ ನಡೆಸಿದರು.
ಕೆಲವರು ಕಾಂಗ್ರೆಸ್ ಮುಖಂಡರೊಂದಿಗೆ ಸೆಲ್ಫಿ ತೆಗೆದುಕೊಂಡರು. ಪಾದಯಾತ್ರೆಯಲ್ಲಿ ಸಾಂಪ್ರದಾಯಿಕ ನೃತ್ಯಗಳನ್ನು ಸಹ ಪ್ರದರ್ಶಿಸಲಾಯಿತು.
ರಾಜಭವನದವರೆಗೆ ಸುಮಾರು 4-5 ಕಿ.ಮೀ ದೂರವನ್ನು ಕ್ರಮಿಸಲಿರುವ ರಾಹುಲ್ ಗಾಂಧಿ, ಮೆರವಣಿಗೆ ಮುಕ್ತಾಯದ ನಂತರ ರಾಜ್ಯಪಾಲರ ಭವನದ ಬಳಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
40 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ.
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…