ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್ ಹಾಗೂ ತಿರುಪತಿ ನಡುವಿನ ವಂದೇ ಭಾರತ್ ರೈಲಿಗೆ ಶನಿವಾರ ಚಾಲನೆ ನೀಡಿದರು.
ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್–ತಿರುಪತಿ ನಡುವೆ ವಂದೇ ಭಾರತ್ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ.
ಈ ಯೋಜನೆಗೆ ಸುಮಾರು ₹720 ಕೋಟಿಯನ್ನು ಕೇಂದ್ರ ಸರ್ಕಾರ ವೆಚ್ಚ ಮಾಡಿದೆ.
ವಂದೇ ಭಾರತ್ ರೈಲು ಯೋಜನೆಯಿಂದಾಗಿ ಸಿಕಂದರಬಾದ್ ಹಾಗೂ ತಿರುಪತಿ ನಡುವಿನ ಪ್ರಯಾಣದ ಅವಧಿ ಮೂರುವರೆ ಗಂಟೆ ಕಡಿಮೆಯಾಗಲಿದೆ.
ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್ ಹಾಗೂ ವಿಶಾಖಪಟ್ಟಣ ನಡುವಿನ ವಂದೇ ಭಾರತ್ ರೈಲನ್ನು ಲೋಕಾರ್ಪಣೆ ಮಾಡಿದ್ದರು.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…