BREAKING NEWS

ಸಿಕಂದರಬಾದ್‌–ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಶನಿವಾರ ಚಾಲನೆ ನೀಡಿದರು.
ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್‌–ತಿರುಪತಿ ನಡುವೆ ವಂದೇ ಭಾರತ್‌ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ.

ಈ ಯೋಜನೆಗೆ ಸುಮಾರು ₹720 ಕೋಟಿಯನ್ನು ಕೇಂದ್ರ ಸರ್ಕಾರ ವೆಚ್ಚ ಮಾಡಿದೆ.

ವಂದೇ ಭಾರತ್‌ ರೈಲು ಯೋಜನೆಯಿಂದಾಗಿ ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ಪ್ರಯಾಣದ ಅವಧಿ ಮೂರುವರೆ ಗಂಟೆ ಕಡಿಮೆಯಾಗಲಿದೆ.

ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ವಿಶಾಖಪಟ್ಟಣ ನಡುವಿನ ವಂದೇ ಭಾರತ್‌ ರೈಲನ್ನು ಲೋಕಾರ್ಪಣೆ ಮಾಡಿದ್ದರು.

andolanait

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

46 mins ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

47 mins ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

51 mins ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

60 mins ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

2 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago