BREAKING NEWS

ಸಿಕಂದರಬಾದ್‌–ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಶನಿವಾರ ಚಾಲನೆ ನೀಡಿದರು.
ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್‌–ತಿರುಪತಿ ನಡುವೆ ವಂದೇ ಭಾರತ್‌ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ.

ಈ ಯೋಜನೆಗೆ ಸುಮಾರು ₹720 ಕೋಟಿಯನ್ನು ಕೇಂದ್ರ ಸರ್ಕಾರ ವೆಚ್ಚ ಮಾಡಿದೆ.

ವಂದೇ ಭಾರತ್‌ ರೈಲು ಯೋಜನೆಯಿಂದಾಗಿ ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ಪ್ರಯಾಣದ ಅವಧಿ ಮೂರುವರೆ ಗಂಟೆ ಕಡಿಮೆಯಾಗಲಿದೆ.

ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ವಿಶಾಖಪಟ್ಟಣ ನಡುವಿನ ವಂದೇ ಭಾರತ್‌ ರೈಲನ್ನು ಲೋಕಾರ್ಪಣೆ ಮಾಡಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 mins ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 mins ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 mins ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 mins ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

17 mins ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 mins ago