ರಬತ್ : ಮೊರಾಕ್ಕೋ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ.
ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಸ್ಪೇನ್, ಯುನೈಟೆಡ್ ಕಿಂಗ್ಡಮ್ ಮತ್ತು ಕತಾರ್ನ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಭೂಕಂಪಕ್ಕೆ ಸಿಲುಕಿ 2,562 ಜನರು ಗಾಯಗೊಂಡಿದ್ದಾರೆ. ಮರ್ರಾಕೇಶ್ನಿಂದ 60 ಕಿ.ಮೀ. ದೂರದಲ್ಲಿರುವ ತಾಫೆಘಗ್ಟೆ ಎಂಬ ಪರ್ವತ ಹಳ್ಳಿಯಲ್ಲಿನ ಪ್ರತಿ ಕಟ್ಟಡವೂ ಭೂಕಂಪದಿಂದಾಗಿ ನಾಶವಾಗಿದೆ.
ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ನೆಲಸಮವಾಗಿ ಅಪಾರ ಸಾವು-ನೋವಾಗಿತ್ತು. ದುರಂತಕ್ಕೆ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರು ವಿಷಾದ ವ್ಯಕ್ತಪಡಿಸಿದ್ದರು.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ದುಃಖ ವ್ಯಕ್ತಪಡಿಸಿದ್ದರು. ಮೊರಾಕ್ಕೋಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…