ನವದೆಹಲಿ : ಸಂಸದ ವಿ.ಶ್ರೀನಿವಾಸ ಪ್ರಸಾದ್ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕಾ ಜಾಲತಾಣದ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, ‘ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ.
ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.
ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ. ಎಂದು ಬರೆಯುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…