BREAKING NEWS

ಸಂಸದ ಶ್ರೀನಿವಾಸ ಪ್ರಸಾದ್‌ ನಿಧನ : ಪ್ರಧಾನಿ ಮೋದಿ ಸಂತಾಪ !

ನವದೆಹಲಿ : ಸಂಸದ ವಿ.ಶ್ರೀನಿವಾಸ ಪ್ರಸಾದ್‌ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕಾ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, ‘ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ.

ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.

ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ. ಎಂದು ಬರೆಯುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

2 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

2 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

2 hours ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

2 hours ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

3 hours ago