ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು ಕೋಳ ತೊಡಿಸಿದ್ದರು. ಮಣಿಕಂಠ ಅಲಿಯಾಸ್ ಕೊಳೆ ಮಣಿ ಹಾಗೂ ಸಂದೇಶ್ ಬಂಧಿತರಾಗಿದ್ದರು. ಇಂದು ಮತ್ತೆ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಗೆ ರಚಿಸಿದ್ದ ಎರಡು ತಂಡ ಈ ಕಾರ್ಯಾಚರಣೆ ನಡೆಸಿದೆ. ಇಂದು A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್ ಈಗ ಪೊಲೀಸರ ವಶದಲ್ಲಿದ್ದಾರೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…