ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು ಕೋಳ ತೊಡಿಸಿದ್ದರು. ಮಣಿಕಂಠ ಅಲಿಯಾಸ್ ಕೊಳೆ ಮಣಿ ಹಾಗೂ ಸಂದೇಶ್ ಬಂಧಿತರಾಗಿದ್ದರು. ಇಂದು ಮತ್ತೆ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಗೆ ರಚಿಸಿದ್ದ ಎರಡು ತಂಡ ಈ ಕಾರ್ಯಾಚರಣೆ ನಡೆಸಿದೆ. ಇಂದು A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್ ಈಗ ಪೊಲೀಸರ ವಶದಲ್ಲಿದ್ದಾರೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…